ಇಂದಿನ ಫೋಟೋಅಗ್ರೋಸ್ಟಾರ್ ಅಗ್ರೋನೊಮಿ ಸೆಂಟರ್ ಆಫ್ ಎಕ್ಸೆಲೆನ್ಸ್
ದೊಣ್ಣೆ ಮೆಣಸಿನಕಾಯಿಯಲ್ಲಿ ರಸ ಹೀರುವ ಕೀಟಗಳ ಬಾಧೆ
ರೈತನ ಹೆಸರು - ಶ್ರೀ ಆನಂದ್ರಾ ರಾವ್ ಸಾಲುಂಕೆ
ರಾಜ್ಯ- ಮಹಾರಾಷ್ಟ್ರ
ಸಲಹೆ - ಇಮಿಡಾಕ್ಲೋಪ್ರಿಡ್ 17.8% ಎಸ್ಎಲ್ @ 15 ಮಿ.ಲೀ ಪ್ರತಿ ಪಂಪ್ಗೆ ಸಿಂಪಡಣೆ ಮಾಡಬೇಕು.
ಈ ಮಾಹಿತಿಯನ್ನು ಉಪಯುಕ್ತವೆಂದು ನೀವು ತಿಳಿದುಕೊಂಡರೆ, ಈ ಚಿತ್ರದ ಅಡಿಯಲ್ಲಿ ಹಳದಿ ಹೆಬ್ಬೆರಳಿನ ಚಿನ್ಹೆ ಮೇಲೆ ಒತ್ತಿ ಮತ್ತು ಕೆಳಗೆ ನೀಡಿರುವ ಆಯ್ಕೆಗಳನ್ನು ಬಳಸಿಕೊಂಡು ನಿಮ್ಮ ರೈತ ಸ್ನೇಹಿತರೊಂದಿಗೆ ಈ ಮಾಹಿತಿ ಯನ್ನು ಹಂಚಿಕೊಳ್ಳಿ.